Skip to main content

Posts

Showing posts with the label Hirekumbalagunte Halaswamiji 17th Jatra Mahotsava-2022

Hirekumbalagunte Halaswamiji 17th Jatra Mahotsava-2022|ಹಿರೇಕುಂಬಳಗುಂಟೆ ಹಾಲಸ್ವಾಮಿಜೀ 17ನೇ ಜಾತ್ರ ಮಹೋತ್ಸವ-2022

Hirekumbalagunte Halaswamiji 17th Jatra Mahotsava-2022|ಹಿರೇಕುಂಬಳಗುಂಟೆ ಹಾಲಸ್ವಾಮಿಜೀ 17ನೇ ಜಾತ್ರ ಮಹೋತ್ಸವ-2022 ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಸತ್ಯ ನಮ್ಮ ಆಚಾರ ಧರ್ಮ ನಮ್ಮ ಪ್ರಚಾರ ಶಾಂತಿ ನಮ್ಮ ಸ್ವಭಾವ ಪ್ರೇಮ ನಮ್ಮ ಸ್ವರೂಪ, ||  ಶ್ರೀ ಗುರುಹಾಲಶಂಕರ ಪ್ರಸೀದಂತು || ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲ್ಲೂಕು, ಹಿರೇಕುಂಬಳಗುಂಟೆ ಗ್ರಾಮದ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳ 17ನೇ ವರ್ಷದ ಜಾತ್ರಾ ಮಹೋತ್ಸವದ "ಆಹ್ವಾನ ಪತ್ರಿಕೆ” ದಿನಾಂಕ:- 8-12-2022 ನೇ ಗುರುವಾರ  ಶ್ರೀಗುರು ಹಾಲಸ್ವಾಮಿಯ ಮಹಾಕಾರ್ತಿಕೋತ್ಸವ ದಿನಾಂಕ:- 9-12-2022 ನೇ ಶುಕ್ರವಾರ ಬೆಳಗ್ಗೆ ಶ್ರೀಗುರು ಹಾಲಸ್ವಾಮಿಜೀ ಕರ್ತೃ ಗದ್ದುಗಿಗೆ ಮಹಾರುದ್ರಭಿಷೇಕ: ಗ್ರಾಮದ ಸಕಲ ಸದ್ಧಕ್ತರಿಂದ ನೆರವೇರುವುದು. ತದನಂತರ ರಾತ್ರಿ 10:30ಕ್ಕೆ ಶ್ರೀ ಸ್ವಾಮಿಯ ಮುಳ್ಗು ಗದ್ದುಗೆ ಮಹೋತ್ಸವ ನೆರವೇರುವುದು. ದಿನಾಂಕ:- 10-12-2022 ನೇ ಶನಿವಾರ ಬೆಳಗ್ಗೆ 10-30ಕ್ಕೆ ಹೆಚ್.ಜಿ.ಮಂಜುನಾಥ ಗೌಡ್ರು ಇವರ ಮನೆಗೆ ಶ್ರೀಗಳ ಸವಾರಿಬಿನ್ನ ಮತ್ತು ತೇಜಿಬಿನ್ನ ತದನಂತರ ಸಾಯಂಕಾಲ 4-00 ಗಂಟೆಗೆ ಶ್ರೀ ಗುರು ಹಾಲಸ್ವಾಮಿಜೀ ಮಹಾರಥೋತ್ಸವ ಜರಗುವುದು. * ಈ ಎಲ್ಲಾ ಕಾರ್ಯಕ್ರಮಗಳು ಹಿರೇಕುಂಬಳಗುಂಟೆ ಗ್ರಾಮ ಮತ್ತು ಸುತ್ತಮುತ್ತನ ಗ್ರಾಮಗಳ ಸಮಸ್ತ ಸದ್ಧಕ್ತರಿಂದ ನೆರವೇರುವುದು. * ಸರ್ವರಿಗೂ ...